Advertisement
ಅನುಕ್ರಮ

ಮಳೆ…..ಹೀಗೋಂದು ಸಣ್ಣ ವಿಶ್ಲೇಷಣೆ… | 67 ದಿನಗಳಲ್ಲಿ 2350 ಮಿಮೀ ಮಳೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ವಿಶ್ಲೇಷಿಸಿದ್ದಾರೆ… |

Share
ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಪ್ರಕೃತಿಯನ್ನು ಗಮನಿಸುತ್ತಾ ಕೃಷಿ ಬದಲಾವಣೆ ಹಾಗೂ ಕೃಷಿ ಅಭಿವೃದ್ಧಿ ಪಡಿಸುವ ಕೃಷಿಕ. ಕೃಷಿ ಜೊತೆ ಪರಿಸರದ ಬದಲಾವಣೆಯನ್ನೂ ಒಬ್ಬ ಕೃಷಿಕನಾಗಿ ವಿಶ್ಲೇಷಣೆಯನ್ನೂ ಮಾಡುತ್ತಾರೆ. ಈ ವರ್ಷದ ಮಳೆಯನ್ನು ಅವರು ವಿಶ್ಲೇಷಣೆ ಮಾಡಿದ್ದಾರೆ ಇಲ್ಲಿ. – ರೂರಲ್‌ ಮಿರರ್‌

2020 ರಲ್ಲಿ 160 ದಿನಗಳಲ್ಲಿ 4565 ಮಿಮೀ
2021 ರಲ್ಲಿ 187 ದಿನಗಳಲ್ಲಿ 5431 ಮಿಮೀ.
ಈ ವರ್ಷ ಇಂದಿನ ತನಕದ 67 ದಿನಗಳಲ್ಲಿ 2350 ಮಿಮೀ ಮಳೆ ಸುರಿಯಿತು.

ಅಂದರೆ ….ಸಾಧಾರಣ ಇನ್ನೂ ನೂರು ದಿನ ಮಳೆ ಸುರಿದೀತು.
ಸರಾಸರಿ ವಾರ್ಷಿಕ ಮಳೆ ಸುರಿತ 5000 ಮಿಮೀ.

ಅಂದರೆ… ನಮ್ಮಲ್ಲಿ ಈಗಾಗಲೇ ಅರ್ಧ ಪಾಲು ವಾರ್ಷಿಕ ಮಳೆ ಸುರಿದಾಯಿತು ಅಂತ ಅಂದಾಜಿಸಬಹುದು.
ಅಂದರೆ ಇನ್ನು ನೂರು ದಿವಸಗಳಲ್ಲಿ ಹೆಚ್ಚು ಕಡಿಮೆ 2500 ಮಿಮೀ ಮಳೆ ಸುರಿದೀತು.

ಅಂದರೆ… ಪ್ರತೀ ದಿವಸ ಸಾಧಾರಣ 25 ಮಿಮೀ ಸುರಿಯಬೇಕು…, ಇದಕ್ಕಿಂತ ಹೆಚ್ಚು ದಿನವಹಿ ಸುರಿದರೆ ಮಳೆ ಮುಂದಿನ ದಿನಗಳಲ್ಲಿ ದಿನವಹಿ ಕಡಿಮೆ ಆಗುತ್ತಾ ಹೋಗಬಹುದು.

ಗಮನಿಸಿ…. ಈ ಇನ್ನು ಸುರಿಯಲಿರುವ 2500 ಮಿಮೀ ಮಳೆಯಲ್ಲಿ ಸಾದಾರಣ 1000 ಮಿಮೀ ಹಿಂಗಾರು ಮಳೆ (ಒಕ್ಟೋಬರ್, ನವೆಂಬರ್). ಅಂದರೆ ಇನ್ನು ಮಾನ್ಸೂನ್ ಮಳೆ ಸಾದಾರಣ 1500 ಮಿಮೀ ಇರುವುದು.

ಇದೆಲ್ಲಾ ಮಾನ್ಸೂನ್ ಮುಗಿಲಾವಿ ರಾಶಿ ಬಿದ್ದಿರುವ ಮೂರು ಸಾವಿರ ಮೈಲುಗಳಾಚೆ ಕಳೆದ ಬೇಸಿಗೆಯಲ್ಲಿ ಎಷ್ಟು ನೀರು ಆವಿ ಆಗಿ ಸ್ಟೋಕ್ ಬಿದ್ದಿದೇ ಅನ್ನುವುದರನ್ನು ಅವಲಂಬಿಸಿದೆ.

ಆದರೂ…. ಸಾಧಾರಣ 5000+- ಮಿಮೀ ಮಳೆ ಸುರಿಸುವ ಕೆಪೇಸಿಟಿಯ ನೀರು ಪ್ರತೀ ವರ್ಷ ಆವಿಯಾಗುವುದು. ಮತ್ತೆಲ್ಲಾ ಪ್ರಕೃತಿಯ ವೈಚಿತ್ರ್ಯವನ್ನು ಹೊಂದಿದೆಯಲ್ಲವೇ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

5 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

6 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

6 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

6 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

19 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago