ವಿವಿದೆಡೆ ಮಳೆಯಬ್ಬರ

November 20, 2020
9:41 PM

ದಕ್ಷಿಣ ಕನ್ನಡ  ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ. ಆಲಂಕಾರು ಸೇರಿದಂತೆ ಪುತ್ತೂರಿನ ವಿವಿಧ ಪ್ರದೇಶದಲ್ಲಿ ಹಾಗೂ ಕಡಬ , ಶಾಂತಿಗೋಡು, ನೆಲ್ಯಾಡಿ, ಇಳಂತಿಲ ಮೊದಲಾದ ಕಡೆಗಳಲ್ಲಿ ದಿಡೀರ್‌ ಮಳೆಯಾಗಿದೆ.

Advertisement
Advertisement

ಪುತ್ತೂರು ತಾಲೂಕಿನ ಆರ್ಯಾಪು ಬಂಗಾರಡ್ಕದಲ್ಲಿ  35  ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ
ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |
May 20, 2025
4:17 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ
May 20, 2025
3:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group