Advertisement
ಸುದ್ದಿಗಳು

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ ಪ್ರದೇಶದಲ್ಲಿ  200 ಮಿಮೀ ಮಳೆಯಾಗಿದೆ.
ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 191 ಮಿಮೀ ಮಳೆಯಾಗಿದೆ. ಎಲ್ಲೆಡೆಯೂ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.

ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 166 ಮಿಮೀ,
  • ಕಲ್ಲಾಜೆಯಲ್ಲಿ 204 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 214 ಮಿಮೀ,
  • ಕಮಿಲ 169 ಮಿಮೀ ,
  • ಬಾಳಿಲ 169 ಮಿಮೀ ,
  • ಕೊಲ್ಲಮೊಗ್ರ 189 ಮಿಮೀ,
  • ಸುಬ್ರಹ್ಮಣ್ಯ 173 ಮಿಮೀ ,
  • ಕಲ್ಮಡ್ಕ 176 ಮಿಮೀ,
  • ಬಳ್ಪ 211 ಮಿಮೀ,
  • ಬೆಳ್ಳಾರೆ 145 ಮಿಮೀ ,
  • ಬೆಳ್ತಂಗಡಿ 179  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 144 ಮಿಮೀ,
  • ಕಾರ್ಕಳದಲ್ಲಿ 200 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ ಬಂಟ್ವಾಳದಲ್ಲಿ ಅಪಾಯಮಟ್ಟದಲ್ಲಿ  ನೇತ್ರಾವತಿ ನದಿ ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಸಂಭವಿಸಿದೆ. ಸುಳ್ಯ ತಾಲೂಕಿನ ಪಂಜದಲ್ಲಿ  ನದಿ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿದು ಸ್ನಾನ ಘಟ್ಟ ಜಲಾವೃತವಾಗಿದೆ. ಸಂಪಾಜೆ ಕಲ್ಲುಗುಂಡಿಯಲ್ಲಿ  ನೀರು ಹರಿದು ತೋಟಗಳಿಗೆ , ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಭೂಕುಸಿತ ಸಂಭವಿಸಿ ಮನೆ ಅಪಾಯದಲ್ಲಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

8 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

14 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

15 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

15 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

15 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

15 hours ago