Advertisement
ಸುದ್ದಿಗಳು

ಮಳೆ… ಮಳೆ… ಮಳೆ…! | ಎಲ್ಲೆಡೆಯೂ ನೀರೇ….ನೀರು | ಭೂಕುಸಿತ – ರಸ್ತೆ ಬ್ಲಾಕ್‌ – ನೀರಿನ ಮಟ್ಟ ಏರಿಕೆಯ ಸುದ್ದಿ |

Share

ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ  ನಡೆಯುತ್ತಿದೆ. ಮಳೆಯ ಕಾರಣದಿಂದ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಚಾರವೂ ಹಲವು ಕಡೆ ತೊಂದರೆಯಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ.

Advertisement
Advertisement
Advertisement
Advertisement

Advertisement

ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ಕಳೆದ ದಿನದಿಂದ ಬಿಡದೆ ಸುರಿಯುತ್ತಿದೆ ಮಳೆ.
ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೆ ನೀರು ತುಂಬಿಕೊಂಡಿದೆ.

ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಮಳೆ ಸುರಿತ್ತಿದ್ದು ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೊಳೆಯಲ್ಲಿ ತುಂಬಿ ರಸ್ತೆಗೆ  ಬಂದಿದೆ. ಪರಪ್ಪೆಯ ರಸ್ತೆ  ಕೆಸರುಮಯವಾಗಿದೆ.

Advertisement

ಕುಮಾರಧಾರಾ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಬಂಟ್ವಾಳ ಸೇರಿದಂತೆ ನದಿ ಪ್ರದೇಶಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ನುಗ್ಗುವ ಭೀತಿ ಇದೆ.

Advertisement

ಶೃಂಗೇರಿ ಹೊರನಾಡು ರಸ್ತೆ ನಡುವೆಯೂ ಭೂಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಮಧೂರು ಹೊಳೆಯೂ ತುಂಬಿ ಹರಿದಿದೆ. ಹೀಗಾಗಿ ಮಧೂರು ದೇವಸ್ಥಾನದ ಒಳಗೆ ನೀರು ಹರಿದಿದೆ.

Advertisement

ಮಾಹಿತಿ : ಅನನ್ಯ ಎಚ್‌ ಸುಬ್ರಹ್ಮಣ್ಯ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

4 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago