ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…