ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ. ಹರಿಹರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಈಗಲೂ ಮಳೆ ಸುರಿಯುತ್ತಿದೆ. ಇದುವರೆಗೆ ಇಷ್ಟು ಪ್ರಮಾಣದಲ್ಲಿ ಕೆಲ ವರ್ಷಗಳಲ್ಲೇ ಬಂದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಇದೀಗ ಒಮ್ಮೆಲೇ ಸುರಿದ ಮಳೆ ಭೀಕರವಾಗಿದೆ. ಇತಿಹಾಸ ಬರೆದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಲ್ಮಕಾರು ಪ್ರದೇಶದಲ್ಲಿ ಆತಂಕದ ವಾತಾವರಣ ಹೆಚ್ಚಿದೆ. ನಿನ್ನೆ ತಡರಾತ್ರಿ ಭಾರೀ ಸ್ಫೋಟದೊಂದಿಗೆ ಭೂಕುಸಿತ ಸಂಭವಿಸಿತ್ತು. ಕಟ್ಟ ಕೊಲ್ಲಮೊಗ್ರದಲ್ಲಿ ಮೂರು ಗಂಟೆಯಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…