ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳು ತತ್ತರಿಸಿದೆ. ನಿರಂತರ ಮಳೆಯ ಕಾರಣದಿಂದ ಮಂಗಳವಾರದಂದು ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ತಾಲೂಕು ಆಡಳಿತವು ಶಾಲೆ ಕಾಲೇಜುಗಳಿಗೆ ರಜೆ ನೀಡಲು ತಿಳಿಸಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…