ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳು ತತ್ತರಿಸಿದ್ದವು. ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಕಲ್ಲಾಜೆ, ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿಯಾಗಿತ್ತು. ಇದೀಗ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆ ಆರಂಭವಾಗಿದೆ.ಸಂಜೆ 5 ಗಂಟೆಯಿಂದ ಸುಳ್ಯದ ಕಲ್ಲಾಜೆ, ಬಳ್ಪ, ಕಮಿಲ, ಕೊಲ್ಲಮೊಗ್ರ, ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಜನರಲ್ಲಿ ಆತಂಕ ಉಂಟಾಗಿದೆ. ಪುತ್ತೂರು ತಾಲೂಕಿನ ವಿವಿದಡೆ ಭಾರೀ ಮಳೆಯ ಮುನ್ಸೂಚನೆ ಇದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…