ಜಿಲ್ಲೆ

ಮತ್ತೆ ಆರಂಭವಾದ ಮಳೆಯ ಅಬ್ಬರ | ಸುಳ್ಯದ ಹಲವು ಕಡೆ ಧಾರಾಕಾರ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳು ತತ್ತರಿಸಿದ್ದವು. ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಕಲ್ಲಾಜೆ, ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿಯಾಗಿತ್ತು. ಇದೀಗ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆ ಆರಂಭವಾಗಿದೆ.ಸಂಜೆ 5 ಗಂಟೆಯಿಂದ ಸುಳ್ಯದ ಕಲ್ಲಾಜೆ, ಬಳ್ಪ, ಕಮಿಲ, ಕೊಲ್ಲಮೊಗ್ರ, ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆಗಳಲ್ಲಿ  ಮಳೆಯಾಗುತ್ತಿದೆ.  ನಿರಂತರ ಮಳೆಯಿಂದ ಜನರಲ್ಲಿ ಆತಂಕ ಉಂಟಾಗಿದೆ. ಪುತ್ತೂರು ತಾಲೂಕಿನ ವಿವಿದಡೆ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

16 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

17 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

17 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

1 day ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago