ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳು ತತ್ತರಿಸಿದ್ದವು. ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಕಲ್ಲಾಜೆ, ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿಯಾಗಿತ್ತು. ಇದೀಗ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆ ಆರಂಭವಾಗಿದೆ.ಸಂಜೆ 5 ಗಂಟೆಯಿಂದ ಸುಳ್ಯದ ಕಲ್ಲಾಜೆ, ಬಳ್ಪ, ಕಮಿಲ, ಕೊಲ್ಲಮೊಗ್ರ, ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಜನರಲ್ಲಿ ಆತಂಕ ಉಂಟಾಗಿದೆ. ಪುತ್ತೂರು ತಾಲೂಕಿನ ವಿವಿದಡೆ ಭಾರೀ ಮಳೆಯ ಮುನ್ಸೂಚನೆ ಇದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…