ಭಾರೀ ಮಳೆಯ ಬಳಿಕ ಕೊಂಚ ಇಳಿಕೆಯಾಗಿದ್ದ ಮಳೆಯಬ್ಬರ ಇದೀಗ ಮತ್ತೆ ಅಬ್ಬರಿಸಲು ಆರಂಭವಾಗಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ತಡರಾತ್ರಿಯವರೆಗೂ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಸುಳ್ಯದ ಪಂಜ, ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಪಂಬೆತ್ತಾಡಿ ಹಾಗೂ ಬಂಟಮಲೆಯ ತಪ್ಪಲು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಗಾಳಿ ಇದೆ. ಇದರಿಂದ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಕಷ್ಟವಾಗಿದೆ. ಹಲವು ಕಡೆ ಬರೆಕುಸಿತವಾಗಿದೆ. ಹೊಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…