ಭಾರೀ ಮಳೆಯ ಬಳಿಕ ಕೊಂಚ ಇಳಿಕೆಯಾಗಿದ್ದ ಮಳೆಯಬ್ಬರ ಇದೀಗ ಮತ್ತೆ ಅಬ್ಬರಿಸಲು ಆರಂಭವಾಗಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ತಡರಾತ್ರಿಯವರೆಗೂ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಸುಳ್ಯದ ಪಂಜ, ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಪಂಬೆತ್ತಾಡಿ ಹಾಗೂ ಬಂಟಮಲೆಯ ತಪ್ಪಲು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಗಾಳಿ ಇದೆ. ಇದರಿಂದ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಕಷ್ಟವಾಗಿದೆ. ಹಲವು ಕಡೆ ಬರೆಕುಸಿತವಾಗಿದೆ. ಹೊಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…