ಭಾರೀ ಮಳೆಯ ಬಳಿಕ ಕೊಂಚ ಇಳಿಕೆಯಾಗಿದ್ದ ಮಳೆಯಬ್ಬರ ಇದೀಗ ಮತ್ತೆ ಅಬ್ಬರಿಸಲು ಆರಂಭವಾಗಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ತಡರಾತ್ರಿಯವರೆಗೂ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಸುಳ್ಯದ ಪಂಜ, ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಪಂಬೆತ್ತಾಡಿ ಹಾಗೂ ಬಂಟಮಲೆಯ ತಪ್ಪಲು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಗಾಳಿ ಇದೆ. ಇದರಿಂದ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಕಷ್ಟವಾಗಿದೆ. ಹಲವು ಕಡೆ ಬರೆಕುಸಿತವಾಗಿದೆ. ಹೊಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…