ಭಾರೀ ಮಳೆಯ ಬಳಿಕ ಕೊಂಚ ಇಳಿಕೆಯಾಗಿದ್ದ ಮಳೆಯಬ್ಬರ ಇದೀಗ ಮತ್ತೆ ಅಬ್ಬರಿಸಲು ಆರಂಭವಾಗಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ತಡರಾತ್ರಿಯವರೆಗೂ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಸುಳ್ಯದ ಪಂಜ, ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಪಂಬೆತ್ತಾಡಿ ಹಾಗೂ ಬಂಟಮಲೆಯ ತಪ್ಪಲು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಗಾಳಿ ಇದೆ. ಇದರಿಂದ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಕಷ್ಟವಾಗಿದೆ. ಹಲವು ಕಡೆ ಬರೆಕುಸಿತವಾಗಿದೆ. ಹೊಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…