ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ. ಬೆಳ್ಳಾರೆಯಲ್ಲಿ ಸಂಜೆ ಸುರಿದ ಭಾರೀ ಮಳೆಗೆ ಬೆಳ್ಳಾರೆ ಪೇಟೆಯ ರಸ್ತೆಯಲ್ಲಿ ಚರಂಡಿಯಿಂದ ಮೇಲೆ ನೀರು ಹರಿದಿದೆ.
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.…
ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.…