ನಿರೀಕ್ಷೆಯಂತೆ ಬುಧವಾರ ಸಂಜೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇತ್ತು. ಮಳೆ ಒಂದಷ್ಟು ಕಡೆ ತಂಪೆರೆಯಿತು.
ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಸುಬ್ರಹ್ಮಣ್ಯ,ಕೊಲ್ಲಮೊಗ್ರ ಪ್ರದೇಶದಲ್ಲಿ ಸುಮಾರು 20 ನಿಮಿಷ ಮಳೆಯಾಗಿದೆ. ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಕೂಡಾ ಮಳೆ ಸುರಿದಿದೆ. ನಾಳೆಯೂ ಹಲವು ಕಡೆ ಮಳೆ ನಿರೀಕ್ಷೆ ಇದೆ.
ಕೃಷಿಕ ಸಾಯಿಶೇಖರ್ ಅವರು ಬೆಳಗ್ಗೆ ನೀಡಿರುವ ಮಳೆ ಮಾಹಿತಿ
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…