ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಸಂಜೆಯ ವೇಳೆಗೆ ತುಂತುರು ಮಳೆಯಾಯಿತು.ಸುಳ್ಯದ ಅಜ್ಜಾವರ, ಗುತ್ತಿಗಾರು, ಬಳ್ಪ, ಕೇನ್ಯ, ಪಂಜ, ಕಡಬ ಸೇರಿದಂತೆ ಬೆಳ್ತಂಗಡಿಯ ಬಜಗೋಳಿ ವಿವಿದಡೆ ಮಳೆಯಾಯಿತು. ಕೊಡಗು ಜಿಲ್ಲೆಯ ಚೆಂಬು, ಭಾಗಮಂಡಲದಲ್ಲಿ ಸಾಧಾರಣ ಮಳೆಯಾಯಿತು. ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲೂ ಮಳೆ ಸುರಿಯಿತು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…