ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅಕಾಲಿಕ ಮಳೆಗೆ ಕೃಷಿಕರು ತತ್ತರಿಸಿದ್ದಾರೆ. ಕಳೆದ 4 ದಿನಗಳಿಂದ ಸಂಜೆಯ ವೇಳೆಗೆ ಮಳೆಯ ಸುರಿಯುತ್ತಿದೆ.ಸುಳ್ಯದ ಪಂಜ, ಬಳ್ಪ, ಎಲಿಮಲೆ, ಕಲ್ಲಾಜೆ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯ ಅಬ್ಬರ ಇದೆ. ಇದೇ ವೇಳೆ ಚಿಕ್ಕಮಗಳೂರು ಪ್ರದೇಶದ ಕೆಲವು ಕಡೆ ಸೇರಿದಂತೆ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ.
ವೆದರ್ ಮಿರರ್ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…