ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅಕಾಲಿಕ ಮಳೆಗೆ ಕೃಷಿಕರು ತತ್ತರಿಸಿದ್ದಾರೆ. ಕಳೆದ 4 ದಿನಗಳಿಂದ ಸಂಜೆಯ ವೇಳೆಗೆ ಮಳೆಯ ಸುರಿಯುತ್ತಿದೆ.ಸುಳ್ಯದ ಪಂಜ, ಬಳ್ಪ, ಎಲಿಮಲೆ, ಕಲ್ಲಾಜೆ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯ ಅಬ್ಬರ ಇದೆ. ಇದೇ ವೇಳೆ ಚಿಕ್ಕಮಗಳೂರು ಪ್ರದೇಶದ ಕೆಲವು ಕಡೆ ಸೇರಿದಂತೆ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…