ಭುಮಿಗೆ ತಂಪೆರೆದ ಆಲಿಕಲ್ಲು ಸಹಿತ ಮಳೆ | ರಸ್ತೆಗೆ ಅಡ್ಡವಾಗಿ ಬಿದ್ದ ಮರ | ವಿವಿದೆಡೆಯ ಮಳೆ ವರದಿ ಹೀಗಿದೆ…

March 24, 2021
10:48 PM

ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.

ಚಿತ್ರ : ಉಜಿತ್‌ ಶ್ಯಾಂ

ಮಳೆ ವರದಿ :

ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ  ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ  5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ  11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,,  ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror