ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.
ಚಿತ್ರ : ಉಜಿತ್ ಶ್ಯಾಂ
ಮಳೆ ವರದಿ :
ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ 5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ 11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,, ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E
Advertisementಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿAdvertisementRural Mirror Special | Subscribe Our ChannelAdvertisement
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…