ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.
ಚಿತ್ರ : ಉಜಿತ್ ಶ್ಯಾಂ
ಮಳೆ ವರದಿ :
ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ 5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ 11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,, ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E
Advertisementಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿAdvertisementRural Mirror Special | Subscribe Our ChannelAdvertisement
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…