Advertisement
ಸುದ್ದಿಗಳು

ಭುಮಿಗೆ ತಂಪೆರೆದ ಆಲಿಕಲ್ಲು ಸಹಿತ ಮಳೆ | ರಸ್ತೆಗೆ ಅಡ್ಡವಾಗಿ ಬಿದ್ದ ಮರ | ವಿವಿದೆಡೆಯ ಮಳೆ ವರದಿ ಹೀಗಿದೆ…

Share

ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.

ಚಿತ್ರ : ಉಜಿತ್‌ ಶ್ಯಾಂ

ಮಳೆ ವರದಿ :

ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ  ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ  5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ  11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,,  ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

17 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago