ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.
ಚಿತ್ರ : ಉಜಿತ್ ಶ್ಯಾಂ
ಮಳೆ ವರದಿ :
ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ 5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ 11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,, ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E
Advertisement Advertisementಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿAdvertisementRural Mirror Special | Subscribe Our Channel
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…