ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.
ಚಿತ್ರ : ಉಜಿತ್ ಶ್ಯಾಂ
ಮಳೆ ವರದಿ :
ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ 5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ 11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,, ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E
Advertisementಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿAdvertisementRural Mirror Special | Subscribe Our Channel
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…