ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ ಗಾಳಿ ಮಳೆ ಸುಳ್ಯ ತಾಲೂಕಿನ ದುಗ್ಗಲಡ್ಕ ಬಳಿ ಮರ ಉರುಳಿ ರಸ್ತೆಗೆ ಬಿದ್ದರೆ ಗುತ್ತಿಗಾರು -ಬಳ್ಳಕ್ಕ ರಸ್ತೆಯಲ್ಲಿಯೂ ಮರ ಉರುಳಿ ರಸ್ತೆಗೆ ಬಿದ್ದಿತ್ತು. ಸಾರ್ವಜನಿಕರು ಮರ ತೆರವು ಮಾಡಿದರು. ಸುಳ್ಯ ತಾಲೂಕಿನ ಹಲವು ಕಡೆ, ಪುತ್ತೂರು, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಯಿತು.
ಚಿತ್ರ : ಉಜಿತ್ ಶ್ಯಾಂ
ಮಳೆ ವರದಿ :
ಸುಳ್ಯ ತಾಲೂಕಿನ ಕಲ್ಲಾಜೆಯ ಸೇರಿದಂತೆ ವಿವಿಧ ಕಡೆ ಎರಡು ದಿನಗಳಿಂದ ತುಂತುರು ಮಳೆ ಇತ್ತು. ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಲ್ಮಡ್ಕದಲ್ಲಿ 18 ಮಿಮೀ ಮಳೆಯಾದರೆ ಬೆಳ್ಳಾರೆಯಲ್ಲಿ 15 ಮಿಮೀ ಮಳೆಯಾಯಿತು.ಪುತ್ತೂರು ಬಂಗಾರಡ್ಕದ ಬಳಿ 25 ಮಿಮೀ ಮಳೆ, ದೊಡ್ಡತೋಟದಲ್ಲಿ 11 ಮಿಮೀ ,ಬಳ್ಪದಲ್ಲಿ 30 ಮಿಮೀ, ಗುತ್ತಿಗಾರು ಕಮಿಲದಲ್ಲಿ 32 ಮಿಮೀ ಮಳೆಯಾಗಿದೆ. ಮುಂಡೂರಿನಲ್ಲಿ 5 ಮಿಮೀ , ಶಾಂತಿಗೋಡಿನಲ್ಲಿ 3 ಮಿಮೀ ಕೊಳ್ತಿಗೆಯಲ್ಲಿ 11 ಮಿಮೀ ,ಎಣ್ಮೂರು 31 ಮಿಮೀ, ಸುಳ್ಯ ನಗರ 5 ಮಿಮೀ, ಬಲ್ನಾಡು 2 ಮಿಮೀ,, ಸುಬ್ರಹ್ಮಣ್ಯ 8 ಮಿಮೀ, , ಹರಿಹರ 6.5 ಮಿಮೀ, , ಚೊಕ್ಕಾಡಿ 26.7ಮಿಮೀ,, ಬಾಳಿಲ 21 ಮಿಮೀ, , ಕಲ್ಲಾಜೆ 12 ಮಿಮೀ, ಹಾಲೆಮಜ%E
Advertisementಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿAdvertisementRural Mirror Special | Subscribe Our Channel
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…