ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಪ್ರದೇಶ ಹಲವು ಕಡೆ ಮಳೆಯಾಗಿದೆ. ಅದರಲ್ಲೂ ಶಿವಮೊಗ್ಗದ ಹಲವು ಕಡೆ ಗಾಳಿ ಮಳೆಯಾಗಿದೆ.ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿಯಲ್ಲಿ ಮರ ಉರುಳು ಬಿದ್ದು ಜಯಂತ್ ಎಂಬವರು ಮೃತಪಟ್ಟಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಗಾಳಿ ಮಳೆಗೆ ಮರ ಉರುಳಿ ಬಿದ್ದಿದೆ.ಆಗುಂಬೆಯಲ್ಲೂ ವಾಹನದ ಮೇಲೆ ಮರ ಉರುಳಿ ಬಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಾಗರ ಪ್ರದೇಶದಲ್ಲೂ ಉತ್ತಮ ಮಳೆಯಾಗಿತ್ತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…