ಸುಳ್ಯ ತಾಲೂಕಿನ ವಿವಿದೆಡೆ ಬುಧವಾರ ಸಂಜೆಯೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿಗೆ ಪಂಜ ಸಮೀಪ ಮರ ಧರೆಗುರುಳಿದೆ. ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿದೆ. ಪಂಜ, ಕಲ್ಮಡ್ಕ, ಏನೆಕಲ್ಲು, ಬಳ್ಪ ಸೇರಿದಂತೆ ವಿವಿದೆಡೆ ವಿಪರೀತ ಗಾಳಿ ಹಾಗೂ ಮಳೆಯಾಗಿದೆ. ಗಾಳಿಯ ಹೊಡೆತಕ್ಕೆ ಅಡಿಕೆ ಮರಗಳು ಹಲವೆಡೆ ಉರುಳಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…