ರಾಜ್ಯದ ವಿವಿದೆಡೆ ಮಳೆ | ದ ಕ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ | ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿ |

May 5, 2021
8:45 PM

ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ  ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ  ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ  ಆಲಿಕಲ್ಲು  ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್‌ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.

Advertisement

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror