ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…