ಬೀದರ್ ನಲ್ಲಿ ಬೆಳೆ ಹಾನಿಗೆ ಶೀಘ್ರವಾಗಿ ಪರಿಹಾರಕ್ಕೆ ರೈತರ ಒತ್ತಾಯ

October 28, 2025
4:52 PM

ಕಳೆದ ಮೂರು ನಾಲ್ಕು ದಿನದಿಂದ ಸುರಿಯುತ್ತಿದ್ದ ಬಾರೀ ಮಳೆಗೆ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಗಾರಿಗಳು ಆಗ್ರಹಸಿದ್ದಾರೆ.  ಬೆಳೆ ಹಾನಿಯಿಂದ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ ಮಾತ್ರವಲ್ಲ ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರ ಖರೀದಿಸಲು ಸಹ ಹಣವಿಲ್ಲದ ಪರಿಸ್ಥಿತಿಯಲ್ಲಿದ್ದೇವೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror