ಕಳೆದ ಮೂರು ನಾಲ್ಕು ದಿನದಿಂದ ಸುರಿಯುತ್ತಿದ್ದ ಬಾರೀ ಮಳೆಗೆ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಗಾರಿಗಳು ಆಗ್ರಹಸಿದ್ದಾರೆ. ಬೆಳೆ ಹಾನಿಯಿಂದ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ ಮಾತ್ರವಲ್ಲ ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರ ಖರೀದಿಸಲು ಸಹ ಹಣವಿಲ್ಲದ ಪರಿಸ್ಥಿತಿಯಲ್ಲಿದ್ದೇವೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…