ನೆಲಕಚ್ಚಿದ ಮೆಕ್ಕೆಜೋಳ ಇಳುವರಿ | ನಷ್ಟದಲ್ಲಿ ರೈತರು

November 1, 2025
8:24 PM

ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.

ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ
ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ
July 12, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror