ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.
ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…