ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.
ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…