ಎರಡು ದಿನ ಸುರಿದ ಮಳೆಗೆ ಶಿರಾಡಿ ಘಾಟಿಯ ವಿವಿದೆಡೆ ವಾಹನ ಅಪಘಾತ ಸಂಭವಿಸಿದೆ. ಶಿರಾಡಿ ಗಡಿ ಭಾಗದ ಮೇಲೆ ಹಾಗೂ ಕೆಳಗಿನ ಭಾಗದಲ್ಲಿ ಮೇ.20 ರಂದು ಪ್ರತ್ಯೇಕ ಅಪಘಾತ ನಡೆದಿದೆ. ಅಡ್ಡಹೊಳೆ ಎಂಬಲ್ಲಿ ಟ್ರೈಲರ್ ಒಂದು ಜಾರಿ ಡಿವೈಡರ್ಗೆ ಡಿಕ್ಕಿ ಹೊಡೆದರೆ, ಸಕಲೇಶುರದ ಬಳಿ ಗೋಧಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಮೀನು ತುಂಬಿದ ಲಾರಿಯು ಬೆಳಗ್ಗೆ ಅಪಘಾತಡಿದೆ. ವಿಪರೀತ ಮಳೆ ಹಾಗೂ ನಿಗದಿತ ಮಿತಿಗಿಂತ ವೇಗದ ಚಾಲನೆಯೇ ಅಪಘಾತ ಕಾರಣವಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…