ಎರಡು ದಿನ ಸುರಿದ ಮಳೆಗೆ ಶಿರಾಡಿ ಘಾಟಿಯ ವಿವಿದೆಡೆ ವಾಹನ ಅಪಘಾತ ಸಂಭವಿಸಿದೆ. ಶಿರಾಡಿ ಗಡಿ ಭಾಗದ ಮೇಲೆ ಹಾಗೂ ಕೆಳಗಿನ ಭಾಗದಲ್ಲಿ ಮೇ.20 ರಂದು ಪ್ರತ್ಯೇಕ ಅಪಘಾತ ನಡೆದಿದೆ. ಅಡ್ಡಹೊಳೆ ಎಂಬಲ್ಲಿ ಟ್ರೈಲರ್ ಒಂದು ಜಾರಿ ಡಿವೈಡರ್ಗೆ ಡಿಕ್ಕಿ ಹೊಡೆದರೆ, ಸಕಲೇಶುರದ ಬಳಿ ಗೋಧಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಮೀನು ತುಂಬಿದ ಲಾರಿಯು ಬೆಳಗ್ಗೆ ಅಪಘಾತಡಿದೆ. ವಿಪರೀತ ಮಳೆ ಹಾಗೂ ನಿಗದಿತ ಮಿತಿಗಿಂತ ವೇಗದ ಚಾಲನೆಯೇ ಅಪಘಾತ ಕಾರಣವಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…