ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

December 23, 2021
8:13 PM

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

Advertisement
Advertisement

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?
June 27, 2025
3:51 PM
by: The Rural Mirror ಸುದ್ದಿಜಾಲ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group