ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

December 23, 2021
8:13 PM

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror