ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

December 23, 2021
8:13 PM

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror