ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

December 23, 2021
8:13 PM

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror