ರಾಜ್ಯ

ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

Advertisement
Advertisement

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

4 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

5 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

5 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

7 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

8 hours ago