ನವೆಂಬರ್ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.
ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490