ನವೆಂಬರ್ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.
ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…