Advertisement
ರಾಜ್ಯ

ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

Share

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

Advertisement
Advertisement

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

8 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

8 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

8 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

8 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago