ನವೆಂಬರ್ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.
ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…