ನವೆಂಬರ್ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.
ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…