….ನಮ್ಮ ಅಸೆಗಳಿಗೆ ಮಿತಿ ಇದೆಯಾ… ನಿರೀಕ್ಷೆಗಳಿಗೆ ಮಿತಿ ಇದೆಯೋ… ಆಸೆಗಳ ಹಿಂದೆ ಓಡೋಡುತ್ತಾ ಪ್ರಕೃತಿಯನ್ನೂ ನಮ್ಮ ತಾಳಕ್ಕೆ ತಕ್ಕಂತೆ ಕುಣಿಸೋ ಪ್ರಯತ್ನ ಮಾಡ್ತೇವಲ್ಲಾ….. ತನ್ನ ಕಾರ್ಯ ಆದರೆ ಸಾಕು,ತನ್ನ ಕಾರ್ಯಕ್ಕೆ ಪ್ರಕೃತಿ ಒಲಿಯಬೇಕೂ ಎಂಬ ನಿರೀಕ್ಷೆ ಸದಾ ಹುಚ್ಚು ಕುದುರೆಯಂತೆ ಕಾಡುತ್ತಲ್ಲಾ……. ಹೌದು…,
2020 ರಲ್ಲಿ ಜುಲೈ ಆರನೇ ತಾರೀಕಿನ ತನಕ 57 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1190 ಮಿಮೀ.
2021 ರಲ್ಲಿ ಜುಲೈ ಆರನೇ ತಾರೀಕಿನ ತನಕ 67 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1644 ಮಿಮೀ.
2022 ರಲ್ಲಿ ಜುಲೈ ಆರನೇ ತಾರೀಕಿನ ತನಕ 66 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 2293 ಮಿಮೀ.
ಅಂದರೆ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 650 ಮಿಮೀ ಮಳೆ ಹೆಚ್ಚು ಸುರಿದಿದೆ….
ಪ್ರಕೃತಿಯ ನಡೆ ನಿಗೂಢ ……ದಾಖಲಿಸಬಹುದಷ್ಟೇ ಹೊರತು ,ಊಹಿಸಲು ಅಸಾಧ್ಯ…. ಅದಕ್ಕಾಗಿಯೇ ಸನಾತನೀಯರು ಈ ಪ್ರಕೃತಿಯ ನಿಗೂಢತೆಗೆ ಹತ್ತು ಹಲವು ದೇವರೆಂಬ ಹೆಸರು ಕೊಟ್ಟು ಕೊಟ್ಟು..
” ತ್ವಂ ಬ್ರಹ್ಮಾ ತ್ವಂ ವಿಷ್ಣುಸ್ತ್ವಂ ರುದ್ರಸ್ತ್ವಮಿಂದ್ರಸ್ತ್ವಮಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮ ಭೂರ್ಬವಃ ಸುವರೋಮ್ ” ಎಂದು ಶರಣಾಗತಿಯ ಪಾಠ ಮಾಡಿದರಲ್ಲವೇ….
ಅನುಸರಿಸೋಣ ಹಿರಿಯರ ನಡೆಯ, ಪ್ರಕೃತಿಯ ಮಹತ್ತನ್ನು ನಮಿಸೋಣ .
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…