ಭಾರೀ ಮಳೆ ಹಿನ್ನೆಲೆ | ಕೊಕ್ಕಡದಲ್ಲಿ ಎರಡು ಮನೆಗಳಿಗೆ ಹಾನಿ |

July 13, 2022
9:34 PM

ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.

Advertisement
ಯಮುನಾ ಮಡಿವಾಳರ ಮನೆಯವರು ಹಳ್ಳಿಂಗೇರಿಯ ಸಮುದಾಯ ಭವನದಲ್ಲಿ ಆಶ್ರಯವನ್ನು ಪಡೆಯುತ್ತಿದ್ದಾರೆ.
ವಿಪರೀತ ಮಳೆಯ ಕಾರಣ ಮನೆಯ ಗೋಡೆಗಳಿಗೆ ನೀರು ಬಿದ್ದು ಗೋಡೆಯಲ್ಲಿ ಕುಸಿತ ಉಂಟಾದ ಕಾರಣ ಮನೆಗೆ ಹಾನಿಯಾಗಿದೆ ಎನ್ನಲಾಗಿದೆ.ಸ್ಥಳಕ್ಕೆ ಕೊಕ್ಕಡಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ
August 1, 2025
8:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |
July 31, 2025
1:37 PM
by: ಸಾಯಿಶೇಖರ್ ಕರಿಕಳ
ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group