ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

August 29, 2022
5:40 PM

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

Advertisement
Advertisement
Advertisement
Advertisement

Advertisement

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror